ಶಾಸಕ ಉಮನಾಥ್ ಕೋಟ್ಯಾನ್ ರಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಶಾಸಕ ಉಮನಾಥ್ ಕೋಟ್ಯಾನ್ ರಿಂದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
June 3: ಮೂಡಬಿದಿರೆಯ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಇಂದು ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟನೆ ಮಾಡಿದ ಶಾಸಕರು, ಕ್ಷೇತ್ರದ ಜನರ ಸೇವೆಗಾಗಿ ಸದಾ ಸಿದ್ಧ ಎಂದು ಹೇಳಿಕೊಂಡರು.
ಮೂಡಬಿದಿರೆ ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದು, ಆದರೆ ಈ ಹಿಂದಿನ ಜನಪ್ರತಿನಿಧಿಗಳು ಬಸ್ ನಿಲ್ದಾಣದಲ್ಲಿ ಒಂದು ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ಕೂಡ ವಿಫಲರಾಗಿದ್ದರು. ಆದರೆ ಇದೀಗ ಶಾಸಕರಾದ ಉಮನಾಥ್ ಕೋಟ್ಯಾನ್ ಎಲ್ಲವನ್ನೂ ಸರಿಪಡಿಸುತ್ತಾ ಸಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Latest News