ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮಂಗಳ ಗೌರಿ ಪೂಜೆಯ ಮೂಲಕ ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನೆ, ಲೇಖನ‌ ಸಂಕಲ್ಪಕ್ಕೆ ಚಾಲನೆ

ಕಾಪು : ನವದುರ್ಗಾ‌ ಐಕ್ಯ ಸ್ವರೂಪಿಣಿಯಾಗಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಶ್ರೀ ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ನಡೆಯುತ್ತಿರುವ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿರುವ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ.…

read more








ಶ್ರೀ ಬಿಕೆ ಹರಿಪ್ರಸಾದ್ ಅವರನ್ನು ಗೃಹ ಸಚಿವರನ್ನಾಗಿ ಮಾಡಲಿ:- ಅನ್ವಿತ್ ಕಟೀಲ್

ಕಾಂಗ್ರೆಸ್ ಪಕ್ಷಕ್ಕೆ ಈ ಹಿಂದೆಗಿಂತಲೂ ದೊಡ್ಡ ಮಟ್ಟದ ಜನಾದೇಶ ಲಭಿಸಿದ್ದು ನನ್ನನ್ನು ಸೇರಿ ಕಾಂಗ್ರೆಸ್ ಪಕ್ಷದ ಕೋಟ್ಯಾಂತರ ಕಾರ್ಯಕರ್ತರಿಗೆ ದೊಡ್ಡ ಮಟ್ಟದ ಸಂತಸ, ಸಮಾಧಾನ ತಂದಿದೆ ನಾವು ಈ ದೊಡ್ಡ ಬಹುಮತದ ಆಧಾರದಲ್ಲಿ ಜನ ಉಪಯೋಗಿ, ಗಟ್ಟಿಯಾದ ಸುಭದ್ರವಾದ ಸರಕಾರವನ್ನು ನೀಡಲಿದ್ದೇವೆ ಎಂಬ ವಿಶ್ವಾಸ ನನಗಿದೆ. ಈ ಸಂದರ್ಭದಲ್ಲಿ ನಮ್ಮ ಪಕ್ಷಕ್ಕೆ ನಮ್ಮ ಸೋಲಿನ ಹಾಗೂ…

read more


ಡಾ.ರಾಜೇಂದ್ರ ಕುಮಾರ್ ಅವರಿಂದ ಕೋವಿಡ್ ಐಸೋಲೇಷನ್ ಸೆಂಟರ್ ಕೊಡುಗೆ – ಶಾಸಕ ಕಾಮತ್

ನಗರದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಐಸೋಲೇಷನ್ ಸೆಂಟರ್ ಹಾಗೂ ಅದಕ್ಕೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಎಸ್.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ರಾಜೇಂದ್ರ ಕುಮಾರ್ ಅವರನ್ನು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭೇಟಿ ಮಾಡಿದರು. ನಗರದ ಹೃದಯಭಾಗದಲ್ಲಿ ಐಸೋಲೇಷನ್ ಸೆಂಟರ್ ತೆರೆದು ಅಗತ್ಯವಿರುವ ಕೋವಿಡ್ ಸೋಂಕಿತರ ಸೇವೆಗಾಗಿ…

read more


ರಾಷ್ಟ್ರೀಯ ಚಿಂತನೆಯುಳ್ಳ ದೇಶಭಕ್ತರನ್ನು ಹೊರತರುವ ಕೆಲಸ ಶಾಲೆಗಳಿಂದ ಆಗಲಿ- ಶಾಸಕ ಡಾ.ಭರತ್ ಶೆಟ್ಟಿ

ರಾಷ್ಟ್ರೀಯ ಮೌಲ್ಯಗಳನ್ನು ಕಲಿಸಿ, ಮಕ್ಕಳಲ್ಲಿ ರಾಷ್ಟ್ರೀಯ ಪರ ಚಿಂತನೆ ಮೂಡಿಸುವ ಕಾರ್ಯ ಶಾಲೆಗಳಿಂದ ಆಗಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ವಿದ್ಯಾರ್ಥಿಗಳಲ್ಲಿ ಅಂತಹ ಶಿಕ್ಷಣ ಸಿಗುವ ಕೆಲಸ ಮಾಡಬೇಕು. ಶಾಲೆಗಳು ರಾಷ್ಟ್ರಭಕ್ತರನ್ನು ಸಮಾಜಕ್ಕೆ ನೀಡುವ ಕಾರ್ಯದಲ್ಲಿ ಶಿಕ್ಷಕರು, ಪೋಷಕರು, ಜನಪ್ರತಿನಿಧಿಗಳು ಕೈ ಜೋಡಿಸಬೇಕು ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಹೇಳಿದರು. ಅವರು…

read more


Build a career in Digital Marketing with solid foundation. Learn core marketing and digital tools like Google Adwords, Facebook Ads, SEO, Google Analytics, Social Media Marketing, Website Enhancement, SEO content writing, Pay Per Click. Study on live projects. Hurry up!
Contact us. @ 9900144664 OR
Visit Us @ bluelinecomputers.com

also read