ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ – ಶಾಸಕ ಕಾಮತ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡ ವಾರ್ಡಿನ ಶ್ರೀ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿ ಸಂಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಕುರಿತು ಮಾತನಾಡಿದ ಶಾಸಕ‌ ಕಾಮತ್, ಶ್ರೀ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾಪಟುಗಳು ಅಭ್ಯಾಸ ನಿರತರಾಗಿದ್ದಾರೆ. ಬ್ಯಾಡ್ಮಿಂಟನ್,ಕಬಡ್ಡಿ ಹಾಗೂ ಬಾಸ್ಕೆಟ್ ಬಾಲ್ ಕೀಡಾಪಟುಗಳು ಈ ಒಳ…

read more


ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅಟಲ್ ಸೇವಾ ಕೇಂದ್ರದಲ್ಲಿ ಸಹಾಯ ಕೇಂದ್ರ – ಶಾಸಕ ಕಾಮತ್

ಆಟೋ,ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರಕಾರ ನೀಡುವ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ಖಾಸಗಿ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಲಾಕ್ ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ವಿವಿಧ ಕಾರ್ಮಿಕ…

read more


ಆಯುಷ್ ಕ್ವಾಥ್ ಜನರ ಬಳಕೆಗೆ ಮಾರುಕಟ್ಟೆಗೆ ಬಿಡುಗಡೆ

ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ. ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು.…

read more


ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ತುರ್ತು ವೆನಲಾಕ್ ಭೇಟಿ

ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳೂರಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆ ವೆನಲಾಕ್ ಬಗ್ಗೆ ಅಪಪ್ರಚಾರ ನಡೆಸಿರುವ ಘಟನೆ ಸೋಮವಾರ ನಡೆದಿತ್ತು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿವೇಶನದ ನಿಮಿತ್ತ ದೆಹಲಿಯಲ್ಲಿ ಇದ್ದರು. ತಮ್ಮ ಲೋಕಸಭಾ ಕ್ಷೇತ್ರದಲ್ಲಿರುವ ಜನರು ವೆನಲಾಕ್ ಆಸ್ಪತ್ರೆಯಲ್ಲಿ ಕೊರೊನಾ…

read more


ಸ್ಕೌಟ್ -ಗೈಡ್ ಮೇಳ ” ಕಸದಿಂದ ರಸ ” ವಿಭಾಗದಲ್ಲಿ ಕೆನರಾ ಶಾಲೆಯ ಕೆ . ಆದಿತ್ಯ ಶೆಣೈ ಪ್ರಥಮ ಸ್ಥಾನ

ಮಂಗಳೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ , ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಇದರ ಆಶ್ರಯದಲ್ಲಿ ಮಂಗಳೂರು ನಗರ ಸ್ಥಳೀಯ ಸಂಸ್ಥೆ , ನೆಹರೂ ಅವೆನ್ಯೂ ರಸ್ತೆ , ಲಾಲ್ ಬಾಗ್ , ಮಂಗಳೂರು ಇದರ ಕಬ್ - ಬುಲ್ ಬುಲ್ ಉತ್ಸವ , ಸ್ಕೌಟ್ -ಗೈಡ್ ಮೇಳ , ರೋವರ್ -ರೇಂಜರ್…

read more


ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಅರಿಯಲು ಜನ ಜಾಗೃತಿ ಸಭೆಯಲ್ಲಿ ಪಾಲ್ಗೊಳ್ಳಿ – ಶಾಸಕ ಕಾಮತ್

January 25: ಮಂಗಳೂರು : ಸೋಮವಾರ ಕೂಳೂರು ಗೋಲ್ಡ್ ಫಿಂಚ್‌ ಸಿಟಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಜನ ಜಾಗೃತಿ ಸಮಾವೇಶಕ್ಕೆ ಆಹ್ವಾನಿಸಲು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ವಾರ್ಡಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಮರೆತು…

read more


ಪದವು ಪೂರ್ವ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪದವು ಪೂರ್ವ ವಾರ್ಡಿನ ಕುಲಶೇಖರ ಮೇಲ್ತೋಟದಲ್ಲಿ ಚರಂಡಿ ರಚನೆ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಕುಲಶೇಖರ ಮೇಲ್ತೋಟದಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಚರಂಡಿ ನಿರ್ಮಾಣ ಮಾಡುವ ಕಾಮಗಾರಿಗೆ 20 ಲಕ್ಷ ರೂಪಾಯಿ ಅನುದಾನ ಒದಗಿಸಲಾಗಿದ್ದು ಸಾರ್ವಜನಿಕರ…

read more


ಬೆಂಗ್ರೆ ವಾರ್ಡ್ ಅಭಿವೃದ್ಧಿಗೆ 4.03 ಕೋಟಿ ಅನುದಾನ – ಶಾಸಕ ಕಾಮತ್

January 13: ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆ ವಾರ್ಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 4.30 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೇಸ್ ಆಡಳಿತ ಕೊನೆಗೊಂಡ ನಂತರ ಜನರ ಬೇಡಿಯನುಸಾರವಾಗಿ ವಿವಿಧ ಇಲಾಖೆಗಳಿಂದ ವಿಶೇಷ ಅನುದಾನ ಒದಗಿಸಲಾಗಿದೆ. ಅಲ್ಪ ಸಂಖ್ಯಾತ ಅಭಿವೃದ್ಧಿ ಅನುದಾನದಡಿ…

read more


ಪೇಜಾವರ ಶ್ರೀ ಗಳ ಮುಖ್ಯಪ್ರಾಣಐಕ್ಯ. ಶಾಸಕ ಕಾಮತ್ ತೀವ್ರ ಸಂತಾಪ

ಉಡುಪಿ: ಶ್ರೀ ಕೃಷ್ಣನಗರಿ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು ಇಂದು ಮುಖ್ಯಪ್ರಾಣಐಕ್ಯ ಸೇರಿದ್ದು, ಇಡೀ ಕರುನಾಡು ಸ್ತಬ್ಧವಾಗಿದೆ. ಶ್ರೀಗಳ ಅಗಲಿಕೆಗೆ ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಸಂತಾಪ ಸೂಚಿಸಿದ್ದಾರೆ. ಜನರಿಗಾಗಿ ಅದರಲ್ಲಿಯೂ ಬಡವರಿಗಾಗಿ ಬದುಕಿದವರು ಶ್ರೀಗಳು. ಬಡತನ ನಿರ್ಮೂಲನೆ, ಅನ್ನ ದಾಸೋಹ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟ…

read more


ಜಪ್ಪಿನಮೊಗರು – 8 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಮಂಗಳೂರು : ಜಪ್ಪಿನಮೊಗರು ವಾರ್ಡಿನಲ್ಲಿ 8 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಜಪ್ಪಿನಮೊಗರು ತಂದೊಳಿಗೆ ಜಂಕ್ಷನ್ ನಿಂದ ನಾಗಬನಕ್ಕೆ ತೆರಳುವ ರಸ್ತೆ ಅಭಿವೃದ್ಧಿಗೆ 8 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈಗ ಇರುವ ರಸ್ತೆ ಹದಗೆಟ್ಟ ಕಾರಣ ಇಲ್ಲಿನ ಸಾರ್ವಜನಿಕರಿಗೆ ನಿತ್ಯ ಓಡಾಡಲು ಸಂಕಷ್ಟ…

read more


Build a career in Digital Marketing with solid foundation. Learn core marketing and digital tools like Google Adwords, Facebook Ads, SEO, Google Analytics, Social Media Marketing, Website Enhancement, SEO content writing, Pay Per Click. Study on live projects. Hurry up!
Contact us. @ 9900144664 OR
Visit Us @ bluelinecomputers.com

also read