25 ಲಕ್ಷ ರೂಪಾಯಿ ವೆಚ್ಚದಲ್ಲಿ ಆಕಾಶಭವನ ರಸ್ತೆ ಅಭಿವೃದ್ಧಿ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ಆಕಾಶಭವನದ ನಾರಾಯಣ ಸಫಲಿಗ ಅವರ ಮನೆ ಬಳಿಯ ರಸ್ತೆಯನ್ನು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಬುಧವಾರ ಹಿರಿಯ ಕಾರ್ಯಕರ್ತರ ಜೊತೆ ಸೇರಿ ಗುದ್ದಲಿಪೂಜೆ ನೆರವೇರಿಸಲಾಯಿತು. ಮನಪಾ ಸದಸ್ಯೆ ಗಾಯತ್ರಿ ಎ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಚೇತನ್ ಪೂಜಾರಿ, ವಾರ್ಡ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ, ಪ್ರಮುಖರಾದ…

read more


ಕಣ್ಣೂರು – ಕುಲಶೇಖರ ರಸ್ತೆ ಅಭಿವೃದ್ಧಿ ಕಾಮಗಾರಿಗೆ 5 ಕೋಟಿ – ಶಾಸಕ ಕಾಮತ್

ಮಂಗಳೂರು : ಅಳಪೆ ಕನ್ನಗುಡ್ಡೆಯಲ್ಲಿ ನಡೆಯುವ ರಸ್ತೆ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಯ ಬಗ್ಗೆ ಸ್ಥಳೀಯರ ಜೊತೆ ಶಾಸಕ ವೇದವ್ಯಾಸ್ ಕಾಮತ್ ಸಮಾಲೋಚನೆ ನಡೆಸಿದರು. ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಿಂದ ಪ್ರಾರಂಭಗೊಂಡು ಕನ್ನಗುಡ್ಡೆಯ ಮೂಲಕ ಮಂಗಳೂರು - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯು 5 ಕೋಟಿ ವೆಚ್ಚದಲ್ಲಿ ನಡೆಯಲಿದೆ. ರಸ್ತೆ…

read more


ಮಾಲ್ಗುಡಿ ಡೇಸ್ ಸಿನಿಮಾ ತಂಡದ ಜೊತೆ ಕೆಲಸ ಮಾಡಬೇಕೆ?

ವಿಜಯ ರಾಘವೇಂದ್ರರವರು ನಾಯಕರಾಗಿ ಅಭಿನಯಿಸಿದ ಮಾಲ್ಗುಡಿ ಡೇಸ್ ಕನ್ನಡ ಸಿನಿಮಾ ಪ್ರಚಾರದಲ್ಲಿ ಭಾಗವಹಿಸಿ. ನೀವು ಎನು ಮಾಡಬೇಕು ಆಸಕ್ತಿ ಇದ್ದರೆ ಈ ಕೆಳಗಿನ whatsaap No ಗೆ ನಿಮ್ಮ ವಿವರಗಳನ್ನು ಕಳುಹಿಸಿ 8050315798 (ಹೆಸರು ,ಊರು,ಜಿಲ್ಲೆ ,ವಯಸ್ಸು ,) ಸೂಚನೆಗಳು -ಇದೊಂದು ಕೇವಲ ಪಾರ್ಟ್ ಟೈಮ್ ಕೆಲಸ -ಕರ್ನಾಟಕದಾದ್ಯಂತ ಎಲ್ಲ ಜಿಲ್ಲೆಗಳಿಂದಲು ಒಟ್ಟು 100 ಜನರನ್ನು…

read more


ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ರವರ ಪತ್ರಿಕಾ ಘೋಷ್ಠಿಯ ವಿವರಗಳು

ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸಾಗಿರುವ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಗಳೂರು ಆಯ್ಕೆಯಾಗಿರುವುದು ನಮಗೆಲ್ಲರಿಗೂ ಆನಂದದ ವಿಚಾರವಾಗಿದೆ. ಬೆಳೆಯುತ್ತಿರುವ ಮಂಗಳೂರಿಗೆ ಸೂಕ್ತವಾದ ಯೋಜನೆಯೊಂದನ್ನು ನೀಡುವ ಮೂಲಕ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ತುಂಬಿದ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯನ್ನು ಮಂಗಳೂರಿಗೆ ತರಲು ಹಗಲಿರುಳು ಶ್ರಮಿಸಿದ ನಮ್ಮ…

read more


ಬಹುದಿನಗಳ ಬೇಡಿಕೆ ಈಡೇರಿದ ಖುಷಿಯಲ್ಲಿ ರಸ್ತೆ ಸಿಂಗರಿಸಿ ಸಂಭ್ರಮಚರಿಸಿದ ನಾಗರಿಕರು

ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಸೈಟ್ ರಸ್ತೆ ಸರಕಾರದ ಅಲ್ಪಸಂಖ್ಯಾತ ಅಭಿವೃದ್ಧಿ ಅನುದಾನದಡಿ 10 ಲಕ್ಷ ಮತ್ತು ಮಳೆಹಾನಿ ಪರಿಹಾರ ನಿಧಿಯಡಿ 10 ಲಕ್ಷ ರೂಪಾಯಿ ಒಟ್ಟು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟಿಕರಣ ಮತ್ತು ತಡೆಗೋಡೆ ನಿರ್ಮಾಣವಾಗಿದ್ದು ಮಂಗಳವಾರ ಲೋಕಾರ್ಪಣೆಗೊಳಿಸಿದ್ದೇವೆ. ತಮ್ಮ ಬಹುದಿನಗಳ ಬೇಡಿಕೆ ಈಡೇರಿದ ಖುಷಿಯಲ್ಲಿ ಸ್ಥಳೀಯರು ಉದ್ಘಾಟನಾ ಸ್ಥಳದಲ್ಲಿ ಬೆಲೂನುಗಳನ್ನು…

read more


ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಥಮ ಪ್ರಾಶಸ್ತ್ಯ – ಶಾಸಕ ಕಾಮತ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೆಂಟ್ರಲ್ ವಾರ್ಡಿನ ಭವಂತಿ ಸ್ಟ್ರೀಟ್ ವೆಂಕಟರಮಣ ಆರ್ಕೇಡ್ ಹಿಂಬದಿಯ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಬೃಹತ್ ಚರಂಡಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಪಾಲಿಕೆ ವ್ಯಾಪ್ತಿಯ ಸೆಂಟ್ರಲ್ ವಾರ್ಡಿನ ನಾಗರಿಕರ ಹಾಗೂ ಪಾಲಿಕೆ ಸದಸ್ಯೆ…

read more


ಜನರ ಆಶೋತ್ತರಗಳನ್ನು ಈಡೇರಿಸಲು ಪೂರ್ಣ ಪ್ರಮಾಣದಲ್ಲಿ ಪ್ರಯತ್ನಿಸುತ್ತೇನೆ – ಶಾಸಕ ಕಾಮತ್

ಮಂಗಳೂರು : ಕದ್ರಿ ಹಿಂದೂ ರುದ್ರ ಭೂಮಿಯ ಕುಸಿದ ತಡೆಗೋಡೆ ಪುನರ್ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ನಗರದಲ್ಲಿ ಜನರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪೂರ್ಣ ಪ್ರಮಾಣದಲ್ಲಿ ಶ್ರಮ ವಹಿಸುತ್ತೇನೆ. ಕುಡಿಯುವ ನೀರು, ವಿದ್ಯುತ್, ರಸ್ತೆ ಕಾಮಗಾರಿಗಳ ಜೊತೆಯಲ್ಲಿ ಮನುಷ್ಯನ ದೇಹ ಮಣ್ಣಾಗಿಸುವ ರುದ್ರಭೂಮಿಯೂ…

read more


ಮಂಗಳೂರಿನ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ – ಶಾಸಕ ಕಾಮತ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41 ಸೆಂಟ್ರಲ್ ವಾರ್ಡಿನಲ್ಲಿ 7 ಲಕ್ಷ ರೂಪಾಯಿ ವೆಚ್ಚದ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿನ ಶಾಸಕರು, ಸೆಂಟ್ರಲ್ ವಾರ್ಡಿನ ಮಹಮ್ಮಾಯಿ ದೇವಸ್ಥಾನ ರಕ್ತೇಶ್ವರಿ ಗುಡಿ ಹಿಂಬಾಗದ ಚರಂಡಿ ಅಭಿವೃದ್ಧಿಯ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ…

read more


ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ಕಾಮಗಾರಿಗಳಿಗೆ ಸ್ಥಳೀಯರ ಮೂಲಕ ಗುದ್ದಲಿಪೂಜೆ

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್`ಗಳಾಗಿ 45 ಲಕ್ಷದ ವಿವಿಧ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸ್ಥಳೀಯರ ಮೂಲಕ ಇಂದು ಗುದ್ದಲಿಪೂಜೆ ನೆರವೇರಿತು. ಈ ಕುರಿತು ಮಾತನಾಡಿದ ಶಾಸಕರು, ಸ್ಥಳೀಯರ ಬೇಡಿಕೆಯ ಪ್ರಕಾರ ಹಲವಾರು ಕಾಮಗಾರಿಗಳಿಗೆ ಇಂದು ಸ್ಥಳೀಯರ ಮೂಲಕ ಗುದ್ದಲಿಪೂಜೆ ನೆರವೇರಿಸಿದ್ದೇವೆ. 45 ಲಕ್ಷ ರೂ…

read more


ಅಭಿವೃದ್ಧಿ ಕಾಮಗಾರಿಗಳಿಗೆ ಟಾಸ್ಕ್ ಪೋರ್ಸ್ ಅನುದಾನ ಬಳಸಲು ಶಾಸಕ ಡಾ.ಭರತ್ ಶೆಟ್ಟಿ ಕ್ರಿಯಾಯೋಜನಾ ಸಭೆ

ಬೊಂದೆಲ್ ನಲ್ಲಿರುವ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಕಚೇರಿಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಮಂಗಳೂರು ಉಪವಿಭಾಗದ ಟಾಸ್ಕ್ ಪೋರ್ಸ್ ಸಭೆಯಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಟಾಸ್ಕ್ ಫೋರ್ಸ್ ನಲ್ಲಿರುವ ಅನುದಾನವನ್ಬು ಸಮರ್ಪಕವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸುವುದಕ್ಕೆ ಬೇಕಾಗುವ ಕ್ರಿಯಾ ಯೋಜನೆಯನ್ನು ತಯಾರಿಸುವ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಜಿಲ್ಲಾ…

read more


Build a career in Digital Marketing with solid foundation. Learn core marketing and digital tools like Google Adwords, Facebook Ads, SEO, Google Analytics, Social Media Marketing, Website Enhancement, SEO content writing, Pay Per Click. Study on live projects. Hurry up!
Contact us. @ 9900144664 OR
Visit Us @ bluelinecomputers.com

also read