ಪದವು ಪೂರ್ವ ವಾರ್ಡಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ 84.52 ಲಕ್ಷ ಅನುದಾನ ಬಿಡುಗಡೆ – ಶಾಸಕ ಕಾಮತ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೇಸ್ ಆಡಳಿತಾವಧಿ ಕೊನೆಗೊಂಡ ನಂತರ ಸಾರ್ವಜನಿಕರ ಬೇಡಿಕೆಯ ಮೇರೆಗೆ ವಿವಿಧ ಅನುದಾನಗಳನ್ನು ಜೋಡಿಸಿ 13 ಕಾಮಗಾರಿಗಳಿಗೆ 84.52 ಲಕ್ಷ ಅನುದಾನ ಬಿಡುಗಡೆಗೊಳಿಸಿರುವುದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಿಂದ 5 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದು, ಅದರಲ್ಲಿ ಕುಲಶೇಖರ ಚೌಕಿ ಬೈತುರ್ಲಿ…

read more


ದೇರೆಬೈಲ್ ದಕ್ಷಿಣ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ – ಶಾಸಕ ಕಾಮತ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೇಸ್ ಆಡಳಿತಾವಧಿ ಕೊನೆಗೊಂಡ ನಂತರ, ದೇರೆಬೈಲ್ ದಕ್ಷಿಣ ವಾರ್ಡಿನ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜೋಡಿಸಿ ಒಟ್ಟು 98.43 ಲಕ್ಷ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಪಾಲಿಕೆಯಲ್ಲಿ ಆಡಳಿತ ಅವಧಿ ಮುಗಿದ ಮೇಲೆ…

read more


ಕಂಕನಾಡಿ ವಾರ್ಡ್ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ – ಶಾಸಕ ಕಾಮತ್

ಮಂಗಳೂರು: ಮಹಾನಗರ ಪಾಲಿಕೆ ವತಿಯಿಂದ ಕಂಕನಾಡಿ ವಾರ್ಡಿಗೆ 1.71 ಕೋಟಿ ರೂ. ಅನುದಾನ ಈಗಾಗಲೇ ಬಿಡುಗಡೆಯಾಗಿದೆ ಎಂದು ಮಂಗಳೂರು ನಗರ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಕಳೆದ ಕೆಲ‌ ತಿಂಗಳ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತ ಕೊನೆಗೊಂಡ ನಂತರ ಸಾರ್ವಜನಿಕರ ಕೋರಿಕೆಯ ಮೇರೆಗೆ ಲೋಕೋಪಯೋಗಿ ಇಲಾಖೆ, ಕೇಂದ್ರ ಸರಕಾರದ 14ನೇ ಹಣಕಾಸು…

read more


2 ತಿಂಗಳಿಗೊಮ್ಮೆ ತ್ಯಾಜ್ಯ ವಿಲೇವಾರಿ ಅಭಿಯಾನ: ಶಾಸಕ ಡಾ.ಭರತ್ ಶೆಟ್ಟಿ

ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಪ್ರತೀ 2 ತಿಂಗಳಿಗೊಮ್ಮೆ ತ್ಯಾಜ್ಯ ವಿಲೇವಾರಿ ಅಭಿಯಾನ 100ಕೆಜಿಗಿಂತ ಅಧಿಕ ತ್ಯಾಜ್ಯ ಸಂಗ್ರಹಿಸುವ ಉದ್ಯಮ, ಹೋಟೆಲು ಸಹಿತ ಸಂಸ್ಥೆಗಳು ಸ್ವ ವಿಲೇವಾರಿ ಘಟಕವನ್ನು ಸ್ಥಾಪಿಸುವಂತೆ ಕ್ರಮ, ಕನಿಷ್ಠ ಹತ್ತು ವಾರ್ಡ್'ಗಳಿಗೆ ಒಣಕಸ ಸಂಗ್ರಹ ವಿಲೇವಾರಿ ಮಾಡುವ ಕುರಿತಂತೆ ಸಮಗ್ರ ನೀತಿಯೊಂದನ್ನು ಅಧಿಕಾರಿಗಳು ರೂಪಿಸಿ ಕಾರ್ಯನುಷ್ಠಾನಕ್ಕೆ ಮುತುವರ್ಜಿ ವಹಿಸಬೇಕು ಎಂದು…

read more


ಸೋಮೇಶ್ವರ ವೆಂಕಟರಮಣ ಸ್ವಾಮಿಗೆ ಕಾಶೀಮಠಾಧೀಶರಿಂದ ರಜತ ಪಲ್ಲಕಿ ಸಮರ್ಪಣೆ 

ಸುಮಾರು 625 ವರ್ಷಗಳ ಪುರಾತನ  ಶ್ರೀ ವೆಂಕಟಮಣ ಸ್ವಾಮಿ ದೇವಸ್ಥಾನ, ಸೋಮೇಶ್ವರದಲ್ಲಿ  ನವೆಂಬರ್ 26 ರಿಂದ 29 ರ ವರೆಗೆ  ಶ್ರೀ  ಕಾಶೀ ಮಠ ಸಂಸ್ಥಾನದ ಮಠಾಧೀಶರಾದ  ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಮೊಕ್ಕಾಂ ಮಾಡುವರಿದ್ದು , ಈ ಸಂದರ್ಭದಲ್ಲಿ ಶ್ರೀ ವೆಂಕಟರಮಣ ದೇವರಿಗೆ ಹಾಗೂ ಶ್ರೀ ಕೋದಂಡರಾಮ ದೇವರಿಗೆ ನೂತನವಾಗಿ ನಿರ್ಮಿಸಲಾದ  ರಜತ ಪಲ್ಲಕ್ಕಿ ಹಾಗೂ ಸಪರಿವಾರ ಶ್ರೀ ವೆಂಕಟರಮಣ…

read more


44.50 ಲಕ್ಷದ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ – ಶಾಸಕ ಕಾಮತ್

ಮಂಗಳೂರು : 44.50 ಲಕ್ಷ ವೆಚ್ಚದಲ್ಲಿ ನಡೆಯುವ ವಿವಿಧ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸ್ಥಳೀಯ ಮುಖಂಡರು ಇಂದು ಗುದ್ದಲಿಪೂಜೆ ನೆರವೇರಿಸಿದರು. ಈ ಕುರಿತು ಪ್ರತಿಕ್ರಯಿಸಿರುವ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮುಗ್ರೋಡಿ, ಕೊಪ್ಪಲಕಾಡು, ಹೈೂಗೆಬೈಲ್,ಬೈತುರ್ಲಿ, ಮರೋಳಿ ಜಯನಗರ, ಬಂದರ್, ಮಂಗಳಾದೇವಿ ಮುಂತಾದ ಕಡೆಗಳಲ್ಲಿ ಒಟ್ಟು 8…

read more


ಉರ್ವ ಮಾರಿಯಮ್ಮ ದೇವಸ್ಥಾನದ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ಮಂಜೂರು – ಶಾಸಕ ಕಾಮತ್

ಮಂಗಳೂರು: ನಗರದ ಅತ್ಯಂತ ಪುರಾತನ ದೇವಸ್ಥಾನವಾದ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ‌ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂಪಾಯಿ ಮಂಜೂರಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, 2019-20 ನೇ ಸಾಲಿನ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರವಾಸಿ ಸ್ಥಳಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ,…

read more


ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಜಯಶಾಲಿಯಾದ ಜನಪ್ರತಿನಿಧಿಗಳ ಅಭಿನಂದನಾ ಕಾರ್ಯಕ್ರಮ

ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಜಯಶಾಲಿಯಾದ ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರದ ನೂತನ ಜನಪ್ರತಿನಿಧಿಗಳ ಅಭಿನಂದನಾ ಕಾರ್ಯಕ್ರಮ ಇಂದು ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್, ಮಾನ್ಯ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ,…

read more


ಬಿಜೆಪಿ ಚುನಾಯಿತ ಪ್ರತಿನಿಧಿಗಳ ಅಭಿನಂದನಾ ಸಭೆ ಹಾಗೂ ವಿಜಯೋತ್ಸವ  

ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ಚುನಾವಣೆಯಲ್ಲಿ ಬಿ . ಜೆ .  ಪಿ ಯ ಚುನಾಯಿತ ಪ್ರತಿನಿಧಿಗಳ   ಅಭಿನಂದನಾ ಸಭೆ ಮತ್ತು ವಿಜಯೋತ್ಸವ ನಗರದ ಕದ್ರಿ ಮೈದಾನದಲ್ಲಿ ದಿನಾಂಕ : ೧೬-೧೧-೨೦೧೯  ಸಂಜೆ ೫: ೦೦ ಘಂಟೆಗೆ ಸರಿಯಾಗಿ ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಉತ್ತರ…

read more


ನಿಮ್ಮ ಜೀವನದ ಯಾವುದೇ ಕಠಿಣ ತೊಂದರೆಗಳು ಮತ್ತು ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ: ಓದಿ!

ನಿಮ್ಮ ಜೀವನದ ಯಾವುದೇ ಕಠಿಣ ಸಮಸ್ಯೆ ಅಥವಾ ತೊಂದರೆಗಳು ಮತ್ತು ಯಾವುದೇ ವಶಿಕರಣದಂತಹ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಸಂಪೂರ್ಣವಾಗಿ ಮತ್ತು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಶ್ರೀ ಟಿ ಎಚ್ ಭಟ್ಟರ ಗುರೂಜಿಯವರ 14 ವರ್ಷಗಳ ಸುಧೀರ್ಘ ಅನುಭವ ಇರುವಂಥವರು ಮತ್ತು ಸಿದ್ಧಿಸಾದಕರು. ಮೂಲತಃ ಇವರು ಶ್ರೀ ನವ(9) ಕಾಳಿ ದೇವಿಯ ಆರಾಧಕರು ಮತ್ತು…

read more


Build a career in Digital Marketing with solid foundation. Learn core marketing and digital tools like Google Adwords, Facebook Ads, SEO, Google Analytics, Social Media Marketing, Website Enhancement, SEO content writing, Pay Per Click. Study on live projects. Hurry up!
Contact us. @ 9900144664 OR
Visit Us @ bluelinecomputers.com

also read