ಪ್ರಕೃತಿ ವಿಕೋಪದ ಚೆಕ್ ವಿತರಿಸಿದ ಶಾಸಕ ಕಾಮತ್

ಮಂಗಳೂರು : ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಪರಹಾರ ಚೆಕ್ಕನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ವಿತರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಪ್ರಕೃತಿ ವಿಕೇಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಇಂದು ಸರಕಾರದಿಂದ ಸಿಗುವ ಪರಿಹಾರ ಧನದ ಚೆಕ್ಕನ್ನು ವಿತರಿಸಿದ್ದೇವೆ. 25 ಜನರಿಗೆ ಪರಿಹಾರ ಧನವನ್ನು ವಿತರಿಸಿದ್ದೇವೆ ಎಂದರು. ಮಳೆಹಾನಿಯಿಂದ…

read more


ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ನಿನ್ನೆ ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಗತಿ ಪರಿಶೀನಾ ಸಭೆ ನಡೆಸಿದರು. 100 ಕೋಟಿ ವಿಶೇಷ ಅನುದಾನದಲ್ಲಿ ಬಾಕಿ ಉಳಿದಿರುವ ರಸ್ತೆಗಳ ಅಭಿವೃದ್ಧಿ, ಘನ ತ್ಯಾಜ್ಯ ನಿರ್ವಹಣೆ, ನೀರು ಸರಬರಾಜು, ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಶಾಸಕ ಕಾಮತ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.…

read more


ಕಾಶೀ ಮಠಾಧೀಶರ ದಿಗ್ವಿಜಯ

ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವೃತವು ಕೋಟಾ ಶ್ರೀ ಕಾಶೀಮಠದ ಶ್ರೀ ಮುರಳೀಧರ ಕೃಷ್ಣ ದೇವಳದಲ್ಲಿ ಸಂಪನ್ನಗೊಂಡಿದ್ದು ಆ ಪ್ರಯಕ್ತ "ಚಾತುರ್ಮಾಸ ದಿಗ್ವಿಜಯ" ಮಹೋತ್ಸವವನ್ನು ಇದೇ ಬರುವ ಶನಿವಾರ ದಿನಾಂಕ :೧೯-10-2017 ರಂದು ಕೋಟಾ ಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ಶ್ರೀಗಳವರ ದಿಗ್ವಿಜಯ ಮಹೋತ್ಸವವು ಕೋಟಾ ಶ್ರೀ ಕಾಶೀಮಠದಿಂದ…

read more


ಸವರ್ಣದೀರ್ಘ ಸಂಧಿಯಲ್ಲಿ ಫೀನಿಕ್ಸ್‌ ನಂತೆ ಎದ್ದು ಬಂದ ಮನೋಮೂರ್ತಿ

ತಮ್ಮ ಸಂಗೀತದ ಮೂಲಕ ಮ್ಯಾಜಿಕ್ ಸೃಷ್ಟಿಸಿದ್ದ ಮನೋಮೂರ್ತಿ ಹಲವಾರು ವರ್ಷಗಳಿಂದ ಸಿನಿಮಾರಂಗದಿಂದ ದೂರ ಉಳಿದಿದ್ದರು. ಮನೋಮೂರ್ತಿ ಮತ್ತೆ ಸಿನಿಮಾದತ್ತ ತಲೆ ಹಾಕುತ್ತಾರೆ ಎಂದು ಬಹುಶಃ ಯಾರೂ ಊಹಿಸಿರಲಿಲ್ಲ ಅನ್ನಿಸುತ್ತೆ. ಹೀಗಿರುವಾಗ ಮನೋಮೂರ್ತಿ ಸವರ್ಣದೀರ್ಘ ಸಂಧಿ ಸಿನಿಮಾದ ಮೂಲಕ ಫೀನಿಕ್ಸ್‌ ನಂತೆ ಎದ್ದು ಬಂದು ಇಂತಹ ಮ್ಯಾಜಿಕ್‌ನ್ನು ಸೃಷ್ಠಿಸಿದ್ದಾರೆ. ವೀರೇಂದ್ರ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಸವರ್ಣದೀರ್ಘ ಸಂಧಿ…

read more


ಕದ್ರಿ ಗೋಪಾಲನಾಥ್ ಅವರ ಪುತ್ಥಳಿ ನಿರ್ಮಾಣಕ್ಕೆ ಚಿಂತನೆ – ಶಾಸಕ ಕಾಮತ್

ಮಂಗಳೂರು : ಸಾಕ್ಸಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಮರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸಂತಾಪ ಸೂಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಸಾಧನೆಗೈದ ಅವರನ್ನು ಕಳೆದುಕೊಂಡಿರುವುದು ನಿಜಕ್ಕೂ ನಮಗೆ ತುಂಬಲಾರದ ನಷ್ಟವೇ ಸರಿ. ಸಾಧಿಸುವುದಕ್ಕೆ ಹೊರಟವನಿಗೆ ಸಾಧಕನೇ ಸ್ಪೂರ್ತಿ ಎಂಬಂತೆ ಅನೇಕರಿಗೆ ಪ್ರೇರಣೆಯಾಗಿ ನಿಲ್ಲುವವರು ನಮ್ಮ…

read more


ಪದವು ಸೆಂಟ್ರಲ್ ವಾರ್ಡಿನ ರಾಜೀವನಗರದಲ್ಲಿ 41 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಮಂಗಳೂರು : ಶಕ್ತಿನಗರದ ರಾಜೀವನಗರದಲ್ಲಿ 41 ಲಕ್ಷ ರೂ ವೆಚ್ಚದ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರತಿಕ್ರಯಿಸಿದ ಅವರು, ಮಂಗಳೂರು ನಗರದಿಂದ ಸ್ವಲ್ಪವೇ ದೂರದಲ್ಲಿರುವ ರಾಜೀವನಗರವು ಅಭಿವೃದ್ಧಿಯಲ್ಲಿ ಹಿಂದುಳಿದ ಪ್ರದೇಶವಾಗಿದೆ. ಆ ಕಾರಣಕ್ಕಾಗಿ ಈ ಕ್ಷೇತ್ರದ ಶಾಸಕನ ನೆಲೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಗಮನ ಹರಿಸಲಾಗಿದೆ ಎಂದರು. ರಸ್ತೆ,ಒಳ…

read more


ಸಿಕ್ಕಾಪಟ್ಟೆ ವೈರಲ್ ಆದ ಸವರ್ಣ ದೀರ್ಘ ಸಂಧಿ ಸಿನಿಮಾದ ಕೊಳಲಾದೇನಾ ಕೃಷ್ಣಾ….ಹಾಡು

ಇತ್ತೀಚೆಗೆ ಕೊಳಲಾದೇ ನಾ ಕೃಷ್ಣಾ... ಹಾಡು ಎಲ್ಲೆಡೆ ಕೇಳಿ ಬರುತ್ತಿದೆ. ಶ್ರೇಯಾ ಘೋಷಾಲ್ ಕಂಠದಲ್ಲಿ ಮೂಡಿಬಂದಿರುವ ಈ ಹಾಡು ಇನ್ನೇನು ಬಿಡುಗಡೆಯಾಗಲಿರುವ ಸವರ್ಣ ದೀರ್ಘ ಸಂಧೀ ಸಿನಿಮಾದ್ದು. ಚಾಲಿಪೋಲಿಲು ಎನ್ನುವ ತುಳು ಸಿನಿಮಾದ ನಿರ್ದೇಶಕ ವಿರೇಂದ್ರ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಸವರ್ಣ ದೀರ್ಘ ಸಂಧೀ ಸಿನಿಮಾ ಇನ್ನೇನು ತೆರೆಕಾಣಲಿದೆ. ಶ್ರೇಯಾ ಘೋಷಾಲ್ ಹಾಡಿರುವ ಈ ಹಾಡು…

read more


29 ಲಕ್ಷ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಜಯನಗರದಲ್ಲಿ 29 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ನಿನ್ನೆ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಅವರು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಬೇಡಿಕೆಯಂತೆ ಈ ರಸ್ತೆಯನ್ನು…

read more


ಸಂಧಿ ಪಾಠ ಕಲಿಸಲು ಕೋಸ್ಟಲ್‌ವುಡ್‌ನಿಂದ ಸ್ಯಾಂಡಲ್‌ವುಡ್‌ಗೆ ಹಾರಿರುವ ಶೆಟ್ರು

ಬಹುನಿರೀಕ್ಷಿತ ಸಿನಿಮಾ 'ಸವರ್ಣ ದೀರ್ಘ ಸಂಧಿ' ಬಿಡುಗಡೆಗೆ ಸಜ್ಜಾಗಿದೆ. ಹೊಸ ಕಲಾವಿದರು ನಟಿಸಿರುವ ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಇವೆ. ಕೋಸ್ಟಲ್ ವುಡ್‌ನಲ್ಲಿ ‘ಚಾಲಿ ಪೋಲಿಲು’ ಎಂಬ ತುಳು ಸಿನಿಮಾವನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ವೀರೇಂದ್ರ ಶೆಟ್ಟಿ 'ಸವರ್ಣ ದೀರ್ಘ ಸಂಧಿ' ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದಾರೆ. ಆದರೆ ಈ ಬಾರಿ…

read more


ಮಂಗಳೂರಿನಲ್ಲಿ ಆಧುನಿಕ ತಾಂತ್ರಿಕತೆಯ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಾಣದ ಯೋಜನೆ – ಶಾಸಕ ಕಾಮತ್

ಮಂಗಳೂರು: ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಮಂಗಳೂರಿನ ಬಂದರಿನಲ್ಲಿ ಆಧುನಿಕ ತಾಂತ್ರಿಕತೆಯಲ್ಲಿ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಿಸುವ ಯೋಜನೆಯನ್ನು ಹಾಕಿಕೊಂಡಿದ್ದೇವೆ ಎಂದು ಮಂಗಳೂರು ನಗರ ದಕ್ಷಿಣದ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದರು. ಮಂಗಳೂರು ಮೀನುಗಾರಿಕಾ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಇಂದಿನ ಆಧುನಿಕತೆಗೆ ಹೊಂದಿಕೊಳ್ಳುವಂತೆ ಸುಮಾರು 6.25 ಕೋಟಿ ವೆಚ್ಚದಲ್ಲಿ ತೇಲಾಡುವ ಕಾಂಕ್ರೀಟ್…

read more


Build a career in Digital Marketing with solid foundation. Learn core marketing and digital tools like Google Adwords, Facebook Ads, SEO, Google Analytics, Social Media Marketing, Website Enhancement, SEO content writing, Pay Per Click. Study on live projects. Hurry up!
Contact us. @ 9900144664 OR
Visit Us @ bluelinecomputers.com

also read